ಕರಾವಳಿ ಭದ್ರತೆಗೆ ಮೀನುಗಾರರ ಸಹಕಾರ ಅತ್ಯಗತ್ಯ: ಎಸ್‌ಪಿ ಹರಿರಾಮ್ ಶಂಕರ್

ಮಲ್ಪೆಯ ಕರಾವಳಿ ಕಾವಲು ಪೊಲೀಸ್ ಕೇಂದ್ರ ಕಚೇರಿಯಲ್ಲಿ ನಡೆದ ತರಬೇತಿ ಸಮಾರೋಪದಲ್ಲಿ ಮಾತನಾಡಿದ ಉಡುಪಿ ಎಸ್‌ಪಿ ಹರಿರಾಮ್ ಶಂಕರ್, ಕರಾವಳಿ ಆಂತರಿಕ ಭದ್ರತೆ ಬಲಪಡಿಸಲು ಪೊಲೀಸರು ಮೀನುಗಾರರನ್ನು ವಿಶ್ವಾಸಕ್ಕೆ ಪಡೆದು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.