ಕರಾವಳಿ ಜಿಲ್ಲೆಯ ವಿದ್ಯಾರ್ಥಿಗಳು ಸರ್ಕಾರಿ ಸೇವೆಗಳಲ್ಲಿ ಹೆಚ್ಚಿನ ಆಸಕ್ತಿ ವಹಿಸಬೇಕು: ಶಾಸಕ ಯಶ್‌ಪಾಲ್ ಸುವರ್ಣ ಕರೆ

ಉಡುಪಿಯಲ್ಲಿ ನಡೆದ ಪೊಲೀಸ್ ನೇಮಕಾತಿ ತರಬೇತಿ ಶಿಬಿರದಲ್ಲಿ ಕರಾವಳಿ ಭಾಗದ ವಿದ್ಯಾರ್ಥಿಗಳು ಐಎಎಸ್, ಕೆಪಿಎಸ್ ಹಾಗೂ ಪೊಲೀಸ್ ಇಲಾಖೆಯಂತಹ ಸರ್ಕಾರಿ ಸೇವೆಗಳಿಗೆ ಹೆಚ್ಚಿನ ಆಸಕ್ತಿ ವಹಿಸಬೇಕೆಂದು ಶಾಸಕ ಯಶ್‌ಪಾಲ್ ಸುವರ್ಣ ಕರೆ ನೀಡಿದರು.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ